Advertisement
ಸುದ್ದಿಗಳು

ಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ

Share

ಸುಮ್ಮನಿರಲಾರದೆ ಮೈಮೇಲೆ ಇರುವೆ ಬಿಟ್ಟುಕೊಂಡ್ರಂತೆ.. ಈ ಪರಿಸ್ಥಿತಿ ಬಂದಿದ್ದು ಮಾಲ್ಡಿವ್ಸ್‌ಗೆ(Maldives). ಪ್ರಧಾನಿ ನರೇಂದ್ರ ಮೋದಿ( PM Narendra Modi)ಹೋಗಿ ಬಂದಿದ್ದೇ ಈ ಮಾಲ್ಡೀವ್ಸ್‌ಗೆ ದೊಡ್ಡ ಹೊಡೆತ ನೀಡಿದೆ. ಪ್ರವಾಸೋದ್ಯಮವನ್ನೇ(Tourism) ನಂಬಿ ಬದುಕುತ್ತಿರುವ ಈ ಪುಟ್ಟ ದೇಶ ಈಗ ಪರದಾಡುವಂತಾಗಿದೆ. ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‌ಗೆ  ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಲಕ್ಷದ್ವೀಪವನ್ನು (Lakshadweep) ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.

ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ (Niramala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಇಂದು ನೂತನ ಲೋಕಸಭೆಯಲ್ಲಿ (Loksabha) ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್‌ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.

 

ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ (Union Budget 2024) ನಮ್ಮ ಸರ್ಕಾರವು ವಿಕಸಿತ್ ಭಾರತ್‌ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು.

  • ಅಂತರ್ಜಾಲ ಮಾಹಿತಿ
As a response to Maldives leaning towards China, the central government has announced development of Lakshadweep in its budget. In her budget speech, Finance Minister Niramala Sitharaman said that port connectivity and infrastructure projects will be started in many islands including Lakshadweep to boost domestic tourism.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

17 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

23 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago