ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಯಾಂತ್ರಿಕರಣ ಕಾರ್ಯಕ್ರಮದಡಿ ಹಾಗೂ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಮಿನಿ ಟ್ರಾಕ್ಟರ್ ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪ್ಲೊರಮೀಲ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…