ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಯಾಂತ್ರಿಕರಣ ಕಾರ್ಯಕ್ರಮದಡಿ ಹಾಗೂ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಮಿನಿ ಟ್ರಾಕ್ಟರ್ ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪ್ಲೊರಮೀಲ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…