Advertisement
MIRROR FOCUS

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

Share

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

Advertisement
Advertisement

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

Advertisement

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

Advertisement

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

15 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

16 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

16 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

1 day ago