ಎನ್ಆರ್ಎಲ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರದ ಕೃಷಿ ಸಖಿ ಮುಖಾಂತರ ರಿಯಾಯಿತಿ ದರದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ವತಿಯಿಂದ ರೈತರ ಬೇಡಿಕೆಯ ಮೇರೆಗೆ ಏಣಿಗಳ ವಿತರಣೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಜ್ಜಾವರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಅಬ್ದುಲ್ಲಾ ಎ, ಪಿಡಿಓ ಜಯಮಾಲ, ಪಂಚಾಯತ್ ಸಿಬ್ಬಂದಿಗಳಾದ ಕಾರ್ತಿಕ್, ಲೋಕೇಶ್, ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಜಯಶ್ರೀ, ಎಲ್ ಸಿ ಆರ್ ಪಿ ವಾಣಿ, ಹರಿಣಾಕ್ಷಿ, ಪಶುಸಖಿ ಪುಷ್ಪಲತಾ, ಕೃಷಿ ಸಖಿ ಪೂರ್ಣಿಮಾ ಬಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಸಿಬ್ಬಂದಿಯವರು ಹಾಗೂ 16 ಮಂದಿ ಫಲಾನುಭವಿ ರೈತರು ಹಾಜರಿದ್ದರು.
ರೈತರಿಗೆ ಕೃಷಿ ಕ್ಷೇತ್ರದಲ್ಲಿ ಅವರ ಬೇಡಿಕೆಯಂತೆ ಅಗತ್ಯವಾಗಿರುವ ಸಾಧನಗಳನ್ನು ಒದಗಿಸುವ ಮೂಲಕ ಅವರ ಕಾರ್ಯಕ್ಷಮತೆಯನ್ನು ವೃದ್ಧಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…