ಎನ್ಆರ್ಎಲ್ಎಂ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರದ ಕೃಷಿ ಸಖಿ ಮುಖಾಂತರ ರಿಯಾಯಿತಿ ದರದಲ್ಲಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) ಕೇಂದ್ರ ವಿಟ್ಲ ವತಿಯಿಂದ ರೈತರ ಬೇಡಿಕೆಯ ಮೇರೆಗೆ ಏಣಿಗಳ ವಿತರಣೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಜ್ಜಾವರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ದೇವಕಿ, ಉಪಾಧ್ಯಕ್ಷ ಅಬ್ದುಲ್ಲಾ ಎ, ಪಿಡಿಓ ಜಯಮಾಲ, ಪಂಚಾಯತ್ ಸಿಬ್ಬಂದಿಗಳಾದ ಕಾರ್ತಿಕ್, ಲೋಕೇಶ್, ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಜಯಶ್ರೀ, ಎಲ್ ಸಿ ಆರ್ ಪಿ ವಾಣಿ, ಹರಿಣಾಕ್ಷಿ, ಪಶುಸಖಿ ಪುಷ್ಪಲತಾ, ಕೃಷಿ ಸಖಿ ಪೂರ್ಣಿಮಾ ಬಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಸಿಬ್ಬಂದಿಯವರು ಹಾಗೂ 16 ಮಂದಿ ಫಲಾನುಭವಿ ರೈತರು ಹಾಜರಿದ್ದರು.
ರೈತರಿಗೆ ಕೃಷಿ ಕ್ಷೇತ್ರದಲ್ಲಿ ಅವರ ಬೇಡಿಕೆಯಂತೆ ಅಗತ್ಯವಾಗಿರುವ ಸಾಧನಗಳನ್ನು ಒದಗಿಸುವ ಮೂಲಕ ಅವರ ಕಾರ್ಯಕ್ಷಮತೆಯನ್ನು ವೃದ್ಧಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…