ಸುದ್ದಿಗಳು

ದ ಕ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ | ಬೆಳ್ತಂಗಡಿಯಲ್ಲಿ ಶೇರು ಪ್ರಮಾಣ ಪತ್ರ ವಿತರಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು  ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

5 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

21 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

22 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago