ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…