ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…