ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…