ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…