Advertisement
ಸುದ್ದಿಗಳು

ಕಾಡಿನ ಜನರ ಕಲ್ಯಾಣಕ್ಕೆ ನಿಂತ ಡಿವೈನ್ ಸ್ಟಾರ್ | ಸಿಎಂ ಎದುರು 20 ಬೇಡಿಕೆಯಿಟ್ಟ ರಿಷಬ್ ಶೆಟ್ಟಿ |

Share

ಕಾಂತಾರ ಸಿನಿಮಾ ವಿಶ್ವಮಟ್ಟದಲ್ಲಿ ನಮ್ಮ ತುಳುನಾಡ ಸಂಸ್ಕೃತಿಯನ್ನು ಎಲ್ಲರು ಬೆರಗುಗಣ್ಣಿನಿಂದ ನೋಡುವಂತೆ ಮಾಡಿತ್ತು.. ಭಾರೀ ದೊಡ್ಡ ಸಾಧನೆಯನ್ನು ಮಾಡಿದ್ದ ಕಾಂತಾರ ಸಿನಿಮಾಕ್ಕೆ ನಿರ್ದೆಶಕ, ನಟ ರಿಷಭ್ ಶೆಟ್ಟಿ ಅವರಿಗೆ ಸಾಲು ಸಾಲು ಪ್ರಶಸ್ತಿಗಳು ದಕ್ಕಿದ್ದವು. ಸದ್ಯ ಕಾಂತಾರ 2 ರಲ್ಲಿ ಬ್ಯುಸಿಯಾಗಿರುವ ರಿಷಭ್ ಶೆಟ್ಟಿ ಇದರ ಜೊತೆಯಲ್ಲಿ ಸಾಮಾಜಿಕ ಕಾರ್ಯಕ್ಕೂ ಮುಂದಾಗಿದ್ದಾರೆ. ಕಾಂತಾರ ಸಿನಿಮಾದ ಬಳಿಕ ದೈವ ನರ್ತಕರಿಗೆ ಮಾಸಿಕ 2 ಸಾವಿರ ರೂಪಾಯಿ ಮಾಸಾಶನ ದೊರಕಿತ್ತು. ಇದೀಗ ಅರಣ್ಯದಂಚಿನ ಜನರ ಬದುಕನ್ನು ಹಸನು ಮಾಡಲು ರಿಷಭ್ ಶೆಟ್ಟಿ ಕೈ ಜೋಡಿಸಿದ್ದಾರೆ.

Advertisement
Advertisement

ಕಾಂತಾರ ಸಿನಿಮಾದಿಂದ ಸ್ಫೂರ್ತಿ ಪಡೆದುಕೊಂಡ ರಿಷಭ್ ಶೆಟ್ಟಿ ಕಾಡು ಅಂಚಿನ ಜನರ ಕಷ್ಟಗಳನ್ನು ಆಲಿಸಿದ್ದಾರೆ. ಅಷ್ಟೇ ಏಕೆ ಈ ಸಂಬಂಧ 20 ಅಂಶಗಳನ್ನು ಪಟ್ಟಿ ಮಾಡಿಕೊಂಡು ರಿಷಭ್ ಶೆಟ್ಟಿ, ಸಿಎಂ ಬಸವರಾಜ ಬೊಮ್ಮಾಯಿಗೆ ನೀಡಿದ್ದಾರೆ. ಈ ಮೂಲಕ ಕಾಡು ಮಕ್ಕಳ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ. ಹಾಗೂ ಈ ಸಂಬಂಧ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Advertisement

ಕಾಂತಾರ ಸಿನಿಮಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಾಡಿನ ಜನರ ಜೊತೆ ಬೆರೆಯುತ್ತಾ ರಿಷಭ್ ಶೆಟ್ಟಿ ಕಾಡಿನ ಜನರ ಕಷ್ಟಗಳ ಬಗ್ಗೆ ಅರಿತುಕೊಂಡಿದ್ದಾರೆ. ಕಾಡಾನೆಗಳ ಸಮಸ್ಯೆ., ಕಾಡ್ಗಿಚ್ಚು ಸಂಭವಿಸಿದಾಗ ಸಿಂಬದಿಗಳು ತಮ್ಮ ಜೀವವನ್ನೇ ಪಣಕ್ಕಿಡುವ ರೀತಿ ಹೀಗೆ ಸಾಕಷ್ಟು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿರುವ ಖ್ಯಾತ ನಿರ್ದೇಶಕ ರಿಷಭ್ ಶೆಟ್ಟಿ ಇದಕ್ಕೆಲ್ಲಾ ಒಂದು ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿ ಅವರಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

Advertisement

ಹಾಗೆ ಇದಕ್ಕೆ ಸ್ಪಂದಿಸಿರುವ ಸಿಎಂ ಅವರು ರಿಷಬ್ ಶೆಟ್ಟಿಯವರ ಮನವಿಯನ್ನು ಆದಷ್ಟು ಬೇಗ ಗಣನೆಗೆ ತೆಗೆದುಕೊಂಡು, ಕಾಡು ಅಂಚಿನ ಜನರ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

10 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

11 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

11 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

11 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

13 hours ago