Advertisement
ಹೊಸರುಚಿ-ಅಡುಗೆ

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

Share

ದ ರೂರಲ್‌ ಮಿರರ್.ಕಾಂ ನಲ್ಲಿ “ಹೊಸರುಚಿ” ಯ ಮೂಲಕ ಹಲಸು ಅಡುಗೆಯ ಮೂಲಕ ಗಮನ ಸೆಳೆದಿದ್ದು ದಿವ್ಯ ಮಹೇಶ್‌ ಅವರಿಗೆ “ಪಾಕಪ್ರವೀಣೆ” ಎಂಬ ಪ್ರಶಸ್ತಿ ಈಚೆಗೆ ಲಭ್ಯವಾಗಿದೆ. “ಆಹಾರಸ್ನೇಹಿ” ಎಂಬ ಪೇಜಿನಲ್ಲಿ 700 ಕ್ಕೂ ಮಿಕ್ಕಿದ ವಿವಿಧ ಅಡುಗೆ ತಯಾರಿಯ ಬಗ್ಗೆ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಈಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ನಮ್ಮ ಅಡುಗೆ ಅರಮನೆ ಪೇಜ್ ನಲ್ಲಿ ಕೂಡಾ 800 ಕ್ಕು ಅಧಿಕ ರೆಸಿಪಿ ಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ವಿವಿಧ ಬಗೆಯ ಅಡುಗೆಯ ಮೂಲಕ ಗಮನಸೆಳೆದಿರುವ ದಿವ್ಯ ಮಹೇಶ್‌ ಅವರಿಗೆ ಫುಡ್ ಡೆಕೋರೇಟಿವ್ ರಾಣಿ, ಉತ್ತಮ ಸಾರಥಿ , ಜಾಗೇರಿ ಕಾಂ, ನೆಸ್ಲೇ ಕಂಪನಿ , ಹಾಗೇ ಹಲಸಿನ ರೆಸಿಪಿ ಪೋಸ್ಟ್ ನಲ್ಲಿ ಕೂಡ ಬಹುಮಾನ ಗಳು ಲಭಿಸಿವೆ. ದ ರೂರಲ್‌ ಮಿರರ್.ಕಾಂ ನಲ್ಲಿ ಕಳೆದ ಸುಮಾರು 50 ದಿನಗಳಿಂದ ಹಲಸು ಅಡುಗೆ ಮನೆಗೆ ಎಂಬ ವಿಷಯದ ಹಿನ್ನೆಲೆಯಲ್ಲಿ ನಿರಂತರವಾಗಿ ಹಲಸು ರೆಸಿಪಿಗಳನ್ನು ಬರೆಯುತ್ತಿದ್ದಾರೆ. ಎಳೆ ಹಲಸು, ಹಲಸು, ಹಲಸಿನ ಹಣ್ಣು, ಹಲಸಿನ ಬೀಜ, ನೀರುಸೊಳೆ ಹೀಗೆ ಹಲಸು ಅಡುಗೆ ಮನೆಗೆ ಪ್ರವೇಶಿಸುವ ಹಾಗೂ ಆಹಾರವಾಗಿ ಹೇಗೆಲ್ಲಾ ಬಳಕೆ ಮಾಡಬಹುದು ಎಂಬುದರ ಬಗ್ಗೆ ಬರೆಯುತ್ತಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

20 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

20 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

20 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

21 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

21 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago