ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.
ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…