ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.
ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…