ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.
ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…