ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.
ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…