ದೀಪಾವಳಿ ಹಬ್ಬವನ್ನು ಅತ್ಯಂತ ಜಾಗರೂಕತೆಯಿಂದ ಆಚರಿಸುವಂತೆ ಸಲಹೆ

October 18, 2025
5:58 AM

ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ.  ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror