ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ. ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…