ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ. ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…