ದೀಪದ ಹಬ್ಬ ದೀಪಾವಳಿ ಸಂದರ್ಭದಲ್ಲಿ ಜನರು ಅತ್ಯಂತ ಜಾಗರೂಕತೆಯಿಂದ ಸಂಭ್ರಮಾಚರಣೆ ಮಾಡುವುದು ಅತ್ಯವಶ್ಯಕವಾಗಿದೆ. ಚಿಕ್ಕಪುಟ್ಟ ಮಕ್ಕಳು ಸೇರಿದಂತೆ ಹಿರಿಯರು ಹಸಿರು ಪಟಾಕಿ ಹಚ್ಚಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಜಾಗರೂಕತೆ ಬಗ್ಗೆ ಬೆಂಗಳೂರು ನಾರಾಯಣ ನೇತ್ರಾಲಯದ ನಿರ್ದೇಶಕ ಹಾಗೂ ಕ್ಯಾಟ್ರ್ಯಾಕ್ ಸರ್ಜನ್ ಡಾ. ನರೇನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಕಣ್ಣಿನ ಸುರಕ್ಷತೆ ದೃಷ್ಟಿಯಿಂದ ಕನ್ನಡಕ ಧರಿಸಿ ಪಟಾಕಿ ಹಚ್ಚುವುದು ಅಗತ್ಯವೆಂದು ಅವರು ತಿಳಿಸಿದ್ದಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…