Advertisement
ಸುದ್ದಿಗಳು

ಡಿಜೆ ಧ್ವನಿವರ್ಧಕ ಬಳಕೆ ವಿಷಯ | ಸುಪ್ರೀಂಕೋರ್ಟ್ ಆದೇಶದಂತೆ ನಡೆದುಕೊಳ್ಳುವಂತೆ ನಿರ್ಧಾರ

Share

ಧಾರವಾಡ -ಡಿಜೆ ಧ್ವನಿವರ್ಧಕ ಬಳಕೆ ವಿಷಯವಾಗಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆಯೇ ನಡೆದುಕೊಳ್ಳಬೇಕು. ಆದೇಶ ಮೀರಿ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ತಿಳಿಸಿದ್ದಾರೆ. ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಇಲ್ಲಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಏರ್ಪಡಿಸಿದ್ದ ಸೌಹಾರ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕೆಲವು ಕಿಡಿಗೇಡಿಗಳಿಂದ ಹಬ್ಬದ ಆಚರಣೆಗೆ ಭಂಗವಾಗಬಹುದು. ಅಂಥವರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಇನ್ನಷ್ಟು ರೌಡಿಶೀಟರ್‌ಗಳನ್ನು 3-4 ದಿನಗಳಲ್ಲಿ ಗಡಿಪಾರು ಮಾಡಲಾಗುವುದು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

11 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago