ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

May 22, 2023
11:43 AM

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Advertisement
Advertisement

ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror