ಇಂದಿನ ಸಭೆಯಲ್ಲಿ ಸಚಿವ ಪಟ್ಟಿ ಫೈನಲ್ ಆಗಿದ್ದು, ಆದರೆ ಅಧಿಕೃತವಾಗಿ ರಿಲೀಸ್ ಮಾಡಿಲ್ಲ. ಏಕೆಂದರೆ ಈಗಲೂ ಸಣ್ಣಪುಟ್ಟ ಹಗ್ಗಜಗ್ಗಾಟ ದೆಹಲಿಯಲ್ಲಿ ನಡೆದಿದೆಯಂತೆ. ಎಐಸಿಸಿ ವಾರ್ ರೂಮ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯ ಬಳಿಕ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪಟ್ಟಿಗೆ ಅಂತಿಮ ಮುದ್ರೆ ಹಾಕಿದ್ದು, 24 ಸಚಿವರ ಪಟ್ಟಿ ಅಂತಿಮ ಗೊಳಿಸಲಾಗಿದೆಯಂತೆ.
ಶನಿವಾರ 11:45ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ದು ಸರ್ಕಾರ ಮನವಿ ಪುರಸ್ಕರಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…