ಇಂದಿನ ಸಭೆಯಲ್ಲಿ ಸಚಿವ ಪಟ್ಟಿ ಫೈನಲ್ ಆಗಿದ್ದು, ಆದರೆ ಅಧಿಕೃತವಾಗಿ ರಿಲೀಸ್ ಮಾಡಿಲ್ಲ. ಏಕೆಂದರೆ ಈಗಲೂ ಸಣ್ಣಪುಟ್ಟ ಹಗ್ಗಜಗ್ಗಾಟ ದೆಹಲಿಯಲ್ಲಿ ನಡೆದಿದೆಯಂತೆ. ಎಐಸಿಸಿ ವಾರ್ ರೂಮ್ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಹಲವು ನಾಯಕರು ಭಾಗಿಯಾಗಿದ್ದರು. ಸಭೆಯ ಬಳಿಕ ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪಟ್ಟಿಗೆ ಅಂತಿಮ ಮುದ್ರೆ ಹಾಕಿದ್ದು, 24 ಸಚಿವರ ಪಟ್ಟಿ ಅಂತಿಮ ಗೊಳಿಸಲಾಗಿದೆಯಂತೆ.
ಶನಿವಾರ 11:45ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ದು ಸರ್ಕಾರ ಮನವಿ ಪುರಸ್ಕರಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…