ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ :ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

May 22, 2023
11:43 AM

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror