ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …