ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…