Advertisement
ಸುದ್ದಿಗಳು

ಮಂಗಳೂರಿನಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ |

Share

ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್‌ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್‌ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್‌ ಉದ್ಘಾಟಿಸಿದರು.…….ಮುಂದೆ ಓದಿ…..

Advertisement
Advertisement

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್‌ ಹಾಗೂ ಚೆಸ್‌ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ, ಕಾರ್ಯದರ್ಶಿ ಅಭಿಷೇಕ್‌ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್‌, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್‌, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..

Advertisement
ಚೆಸ್‌ದ ಮೂಲಕ ಮಕ್ಕಳ ಯೋಚನಾಶಕ್ತಿ ಬೆಳವಣಿಗೆಯಾಗುತ್ತದೆ. ಸೋಲು-ಗೆಲುವಿನ ಬಗ್ಗೆ ಯೋಚನೆ ಬೇಕಾಗಿಲ್ಲ. ಅನುಭವಗಳು ಮಕ್ಕಳನ್ನು ಗಟ್ಟಿ ಮಾಡುತ್ತದೆ. ಆಟದಲ್ಲಿ ಎದುರಾಳಿಯ ಯೋಚನೆಯ ಬಗ್ಗೆಯೂ ಅರಿವು ಮೂಡುತ್ತದೆ. ಹೀಗಾಗಿ ಚೆಸ್‌ ಆಟವು ಸರ್ವತೋಮುಖವಾದ ಬೆಳವಣಿಗೆಗೆ ಕಾರಣವಾಗುತ್ತದೆ-
ಶ್ರುತ ಜಿತೇಶ್‌, ಸಂಚಾಲಕಿ , ಎಸ್‌ಡಿಎಂ ಶಾಲೆ ಮಂಗಳೂರು
ದ ಕ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಚೆಸ್‌ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಹೆಜ್ಜೆಗಳನ್ನು ಇರಿಸುತ್ತಿದೆ. ಪಂದ್ಯಾಟಗಳನ್ನು ನಡೆಸುವ ಮೂಲಕ ಜಿಲ್ಲೆಯ ಚೆಸ್‌ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸುತ್ತಿದೆ. ರಾಜ್ಯಮಟ್ಟದಲ್ಲೂ ಇಲ್ಲಿನ ಪ್ರತಿಭೆಗಳು ಗುರುತಿಸವಂತಾಗಬೇಕು
ರಮೇಶ್‌ ಕೋಟೆ, ಅಧ್ಯಕ್ಷರು, ಡಿಕೆಸಿಎ, ಮಂಗಳೂರು
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜುಲೈ 1…. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ… : ಇಂದು ವಿಶೇಷ ವೃತ್ತಿಗಳ ದಿನ

ವೈದ್ಯರ ದಿನ(Doctors day) - ಪತ್ರಕರ್ತರ ದಿನ(Journalist Day) - ಲೆಕ್ಕಪರಿಶೋಧಕರ ದಿನ(Auditor's…

10 hours ago

ಗಾಯವಾದ ಕೆಚ್ಚಲಿನಿಂದ ತೊಟ್ಟಿಕ್ಕುತ್ತಿರುವ ನೀರು : ಹೋಮಿಯೊಪತಿ ಚಿಕಿತ್ಸೆ

ಕೊಟ್ಟಿಗೆಯಲ್ಲಿ(Cow Shed) ಏನೇ ಸಮಸ್ಯೆ ಬಂದರೂ ನನ್ನನ್ನೇ ಸಂಪರ್ಕಿಸುತ್ತಿದ್ದ ಕೃಷಿಕ ಮಿತ್ರರೊಬ್ಬರು ಒಂದಿನ…

10 hours ago

ಎರೆಹುಳಗೊಬ್ಬರ ಕುರಿತ ಮಾಹಿತಿ : ಎರೆಹುಳ ಗೊಬ್ಬರವನ್ನು ಖರೀದಿಸುವಾಗ ಎಚ್ಚರ

ಎರೆಹುಳ(Earthworm) ಕೃಷಿ ಎರೆಗೊಬ್ಬರದ ಉತ್ಪನ್ನ(agricultural fertilizer product) ಅಥವಾ ಒಂದು ಪ್ರಕ್ರಿಯೆಯಲ್ಲಿ ಹುಳುಗಳನ್ನು…

10 hours ago

ಆಹಾರ ಕಲಬೆರಕೆ : ಹೊರಗೆ ತಿನ್ನುವ ಮುಂಚೆ ಈ ಎಲ್ಲಾ ಅಂಶಗಳನ್ನು ಖಚಿತಪಡಿಸಿಕೊಳ್ಳಿ

ನಿನ್ನೆ ಪತ್ನಿ ಅಂಗಡಿಯಿಂದ(Shop) ಗಿಣ್ಣು ತರಿಸಿದ್ದಳು.. ರಾತ್ರಿ ಟಿವಿ ನೋಡುತ್ತಿದ್ದಾಗ ಅದನ್ನು ಕುಯ್ದು…

11 hours ago

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ : ಕ್ವಿಂಟಾಲ್‌ಗೆ 88,000 ರೂಪಾಯಿ ಭರ್ಜರಿ ದರ

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ.…

12 hours ago