Advertisement
ಸುದ್ದಿಗಳು

ಮಂಗಳೂರಿನಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ |

Share

ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್‌ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್‌ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್‌ ಉದ್ಘಾಟಿಸಿದರು.…….ಮುಂದೆ ಓದಿ…..

Advertisement
Advertisement
Advertisement
Advertisement
Advertisement

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್‌ ಹಾಗೂ ಚೆಸ್‌ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ, ಕಾರ್ಯದರ್ಶಿ ಅಭಿಷೇಕ್‌ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್‌, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್‌, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..

Advertisement
ಚೆಸ್‌ದ ಮೂಲಕ ಮಕ್ಕಳ ಯೋಚನಾಶಕ್ತಿ ಬೆಳವಣಿಗೆಯಾಗುತ್ತದೆ. ಸೋಲು-ಗೆಲುವಿನ ಬಗ್ಗೆ ಯೋಚನೆ ಬೇಕಾಗಿಲ್ಲ. ಅನುಭವಗಳು ಮಕ್ಕಳನ್ನು ಗಟ್ಟಿ ಮಾಡುತ್ತದೆ. ಆಟದಲ್ಲಿ ಎದುರಾಳಿಯ ಯೋಚನೆಯ ಬಗ್ಗೆಯೂ ಅರಿವು ಮೂಡುತ್ತದೆ. ಹೀಗಾಗಿ ಚೆಸ್‌ ಆಟವು ಸರ್ವತೋಮುಖವಾದ ಬೆಳವಣಿಗೆಗೆ ಕಾರಣವಾಗುತ್ತದೆ-
ಶ್ರುತ ಜಿತೇಶ್‌, ಸಂಚಾಲಕಿ , ಎಸ್‌ಡಿಎಂ ಶಾಲೆ ಮಂಗಳೂರು
ದ ಕ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಚೆಸ್‌ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಹೆಜ್ಜೆಗಳನ್ನು ಇರಿಸುತ್ತಿದೆ. ಪಂದ್ಯಾಟಗಳನ್ನು ನಡೆಸುವ ಮೂಲಕ ಜಿಲ್ಲೆಯ ಚೆಸ್‌ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸುತ್ತಿದೆ. ರಾಜ್ಯಮಟ್ಟದಲ್ಲೂ ಇಲ್ಲಿನ ಪ್ರತಿಭೆಗಳು ಗುರುತಿಸವಂತಾಗಬೇಕು
ರಮೇಶ್‌ ಕೋಟೆ, ಅಧ್ಯಕ್ಷರು, ಡಿಕೆಸಿಎ, ಮಂಗಳೂರು
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

9 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

16 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

17 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

18 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago