ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್ ಉದ್ಘಾಟಿಸಿದರು.…….ಮುಂದೆ ಓದಿ…..
ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್ ಹಾಗೂ ಚೆಸ್ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…