ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ವತಿಯಿಂದ ಮಂಗಳೂರಿನ ಅಶೋಕನಗರದಲ್ಲಿರುವ ಎಸ್ಡಿಎಂ ಶಾಲೆಯ ವಠಾರದಲ್ಲಿ ದ ಕ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ನಡೆಯಿತು. ಪಂದ್ಯಾಟವನ್ನು ಎಸ್ಡಿಎಂ ಶಾಲೆಯ ಸಂಚಾಲಕಿ ಶ್ರುತ ಜಿತೇಶ್ ಉದ್ಘಾಟಿಸಿದರು.…….ಮುಂದೆ ಓದಿ…..
ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನಾರಾಯಣ್ ಹಾಗೂ ಚೆಸ್ ತರಬೇತುದಾರರಾದ ಪ್ರೀತಿ ಭಟ್ ಭಾಗವಹಿಸಿದ್ದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರು, ಕೋಶಾಧಿಕಾರಿ ಪೂರ್ಣಿಮಾ ಆಳ್ವ, ಉಪಾಧ್ಯಕ್ಷ ವಾಣಿ ಪಣಿಕ್ಕರ್, ವಿಪಿ ಆಶೀರ್ವಾದ್, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್, ಜೊತೆ ಕೋಶಾಧಿಕಾರಿ ರಮ್ಯ ರೈ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ ದ ಕ ಜಿಲ್ಲೆಯ 150 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದ್ದರು.…….ಮುಂದೆ ಓದಿ…..
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…