ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದಿಂದಲೇ ಸ್ಥಳ ಗುರುತಿಸಿ, ಕೆಲವರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು, ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ, ಸರ್ವೆ ನಡೆಸುವಂತೆ ಸಚಿವರು ನಿರ್ದೇಶನ ನೀಡಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…