ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದಿಂದಲೇ ಸ್ಥಳ ಗುರುತಿಸಿ, ಕೆಲವರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು, ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ, ಸರ್ವೆ ನಡೆಸುವಂತೆ ಸಚಿವರು ನಿರ್ದೇಶನ ನೀಡಿದರು.
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…