ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದಿಂದಲೇ ಸ್ಥಳ ಗುರುತಿಸಿ, ಕೆಲವರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು, ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ, ಸರ್ವೆ ನಡೆಸುವಂತೆ ಸಚಿವರು ನಿರ್ದೇಶನ ನೀಡಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…