Advertisement
ಸುದ್ದಿಗಳು

ನಿಮ್ಮ ಬಳಿ 15 ವರ್ಷ ಹಳೆಯ ವಾಹನಗಳಿವೆಯೇ…? ಹಾಗಾದರೆ ಈ ಹೊಸ ರೂಲ್ಸ್ ಬಗ್ಗೆ ತಿಳಿಯಲೇಬೇಕು..!

Share

ಕೇಂದ್ರ ಸರ್ಕಾರವು ಹಳೆಯ ವಾಹನಗಳಿಗೆ ಕಟ್ಟುನಿಟ್ಟಾದ ಹೊಸ ರೂಲ್ಸ್ ಅನ್ನು ಜಾರಿಗೊಳಿಸಿದೆ. ಅದೇನೆಂದರೆ ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ(ATI) 10 ಸೆಕೆಂಡುಗಳ ಡಿಜಿಟಲ್ ವೀಡಿಯೋ ಪರೀಕ್ಷೆಯು ನಿಮ್ಮ ವಾಹನವು ರಸ್ತೆಯಲ್ಲಿಯೇ ಇರಬಹುದೇ ಅಥವಾ ಸ್ಕ್ರ್ಯಾಪ್ ಮಾಡಬೇಕೇ ಎಂಬುದನ್ನು ನಿರ್ಧರಿಸುತ್ತದೆ. ಈ ನಿಯಮದಿಂದ ಮಾಲಿನ್ಯವನ್ನು ಕಡಿಮೆ ಮಾಡುವುದು, ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ವಾಹನ ಫಿಟ್ ನೆಸ್ ಪ್ರಮಾಣೀಕರಣದಲ್ಲಿನ ಭ್ರಷ್ಟಾಚಾರವನ್ನು ನಿವಾರಿಸುವ ಗುರಿಯನ್ನು ಹೊಂದಿದೆ. ಸ್ವಯಂಚಾಲಿತ ಪರೀಕ್ಷಾ ಕೇಂದ್ರದಲ್ಲಿ 10 ಸೆಕೆಂಡುಗಳ ಕಾಲ ವಾಹನದ ಹಿಂಬಾಗ ಹಾಗೂ ಮುಂಭಾಗವನ್ನು ಮತ್ತು ಎಂಜಿನ್ ಸಂಖ್ಯೆಯನ್ನು ವಿಡೀಯೋ ಮಾಡಿ ಸರ್ಕಾರಿ ಪೋರ್ಟಲ್ ಗೆ ಅಪ್ಲೋಡ್ ಮಾಡಲಾಗುತ್ತದೆ. ಇದರಿಂದ ಲಂಚ ಮತ್ತು ನಕಲಿ ಫಿಟ್ನೆಸ್ ಪ್ರಮಾಣಪತ್ರಗಳಿಗೆ ಅವಕಾಶವಿರುವುದಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

9 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

9 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

10 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

10 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

21 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago