Advertisement
MIRROR FOCUS

ರಾಮ ಮಂದಿರದ ಬಗ್ಗೆ ಇದು ತಿಳಿದಿರಲಿ…| 1992 ರಿಂದ 2024 ರವರೆಗೆ…..

Share

ಜನವರಿ 22, ಇಡೀ ವಿಶ್ವವೇ ಭಾರತದತ್ತ ಕಾತುರದಿಂದ ಕಾಯುತ್ತಿರುವ ದಿನ.  ಕೋಟ್ಯಾಂತರ ಹಿಂದುಗಳ(Hindus) ಕನಸು‌ ನನಸಾದ ದಿನ. 14 ವರ್ಷ ವನವಾಸ ಮುಗಿಸಿ ನಾಡಿಗೆ ವಾಪಾಸಾದ ಶ್ರೀ ರಾಮನನ್ನು(Shri Rama) ಮರಳಿ ನಾಡಿನಾದ್ಯಂತ ಸ್ವಾಗತಿಸಿದ ಸಂಭ್ರಮ ಮತ್ತೆ ಅಯೋಧ್ಯೆಯಲ್ಲಿ(Ayodya) ಮರುಕಳಿಸುತ್ತಿದೆ. ರಾಮಲಲ್ಲಾನ(Ramlalla) ಪ್ರತಿಷ್ಠಾಪನಾ ದಿನವಿದು. ಅಯೋಧ್ಯೆ ರಾಮಮಂದಿರ(Rama mandir) ಕಟ್ಟಲು ದೇಶದ ನಾನಾ ಭಾಗಗಳಿಂದ ನಾನಾ ತರದ ಉಡುಗೊರೆಗಳನ್ನು(Gifts) ನೀಡಲಾಗುತ್ತಿದೆ. ಜನ ತಮ್ಮದೇ ರೀತಿಯ ಭಕ್ತಿಯನ್ನು ತೋರುತ್ತಿದ್ದಾರೆ.  ರಾಮಮಂದಿರ ಹೋರಾಟದ ಸಂಕ್ಷಿಪ್ತ ವಿವರ ಹೀಗೆ ಇದೆ..

– ರಾಮ ರಥಯಾತ್ರೆ ಶುರುವಾದದ್ದು 1992
– ರಾಮ ಜನ್ಮಭೂಮಿಗೆ ಹುತಾತ್ಮರಾದವರು 2000 ಹಿಂದೂ ಕರಸೇವಕರು..
– ರಾಮ ಮಂದಿರದ ಒಟ್ಟು ಜಾಗ 70ಎಕರೆ, ಸುಪ್ರಿಂ ಕೋರ್ಟ್ ಆದೇಶದ ಮೂಲಕ ಪಡೆದಿದ್ದು 2.7ಎಕರೆ ಜಾಗ

– ಸುಪ್ರೀಂ ಮಂದಿರ ಕಟ್ಟಲು ಆದೇಶ ಬಂದಿದ್ದು 2019
– ರಾಮ ಮಂದಿರ ಕಟ್ಟಲು ಶಂಕುಸ್ಥಾಪನೆ 2020
– ರಾಮ ಮಂದಿರದ ಮೊದಲ ಹಂತ ಸಂಪೂರ್ಣ2024
– ರಾಮಲಾಲ ( ಬಾಲ ರಾಮ) ಪ್ರಾಣ ಪ್ರತಿಷ್ಠಾಪನೆ 22 ಜನವರಿ 2024
– ರಾಮ ಮಂದಿರಕ್ಕೆ ಭಾರತೀಯರು ಕೊಟ್ಟ ದೇಣಿಗೆ ಒಟ್ಟು ಸುಮಾರು 5300 ಕೋಟಿ
– ಉತ್ತರದ ಪ್ರದೇಶದಿಂದ 2100 ಕೆಜಿ ತೂಕದ ಅಷ್ಟದಾತುಗಳ ಗಂಟೆ
– ತೆಲಂಗಾಣದಿಂದ 9 ಕೆ ಜಿ ತೂಕದ ಬಂಗಾರದ ಪಾದುಕೆಗಳು

– ಸೂರತ್ ಬಂಗಾರದ ವ್ಯಾಪಾರಿಯಿಂದ 5000 ಅಮೇರಿಕನ್ ವಜ್ರಗಳಿಂದ ತಯಾರಾದ ನೆಕ್ಲೇಸ್
– ನೇಪಾಳದ ಜನಕನ ಊರಿನಿಂದ 3000 ವಿವಿಧ ಬೆಳ್ಳಿ ಬಂಗಾರದ ಉಡುಗೊರೆಗಳು
– ಉತ್ತರ ಪ್ರದೇಶದ ಬೀಗದ ವ್ಯಾಪಾರಿಯಿಂದ 400ಕೆಜಿ ತೂಕದ 10 ಅಡಿಯ ಬೀಗ
– ಉತ್ತರ ಪ್ರದೇಶದ ತರಕಾರಿ ವ್ಯಾಪಾರಿಯಿಂದ 8 ದೇಶಗಳ ಸಮಯ ತೋರಿಸುವ ಬೃಹತ್ ಗಡಿಯಾರ

– ಅಹಮದಾಬಾದ್ ನಿಂದ 11.5 ಕೆಜಿ ಬೆಳ್ಳಿ ಬಂಗಾರ ಮಿಶ್ರಿತ ಬಿಲ್ಲು ಬಾಣ
– ಗುಜರಾತಿನಿಂದ 108ಅಡಿಯ 3614 ಕೆಜಿ ತೂಕದ ಕಿಲೋ ಮೀಟರ್ ಗಳಷ್ಟು ಸುವಾಸನೆ ಬೀರುವ ಒಂದೆ ಅಗರಬತ್ತಿ
– ಗುಜಾರಾತಿನಿಂದ ಒಟ್ಟು 5500 ಕೆಜಿಯಲ್ಲಿ ಕಂಚಿನ 7 ಧ್ವಜ ಸ್ಥಂಭಗಳು ಸಿದ್ದವಾಗಿವೆ

– ನಾಗಪುರದ ಬಾಣಸಿಗನಿಂದ 7000 ಕೆಜಿ ರಾಮ ಹಲ್ವಾ
– ತಿರುಪತಿಯಿಂದ 1 ಲಕ್ಷ ಲಡ್ಡು ಪ್ರಸಾದ
– ಮಥುರಾದಿಂದ 200 ಕೆಜಿ ಲಡ್ಡು ಪ್ರಸಾದ
– ವಡೋದರಾದ ಕೃಷಿಕನಿಂದ 1100 ಕೆಜಿ ಪಂಚದಾತು ದೀಪ 851 ಕೆ ಜಿ ತುಪ್ಪ ಹಿಡಿಸುವ 8 ಅಡಿ ಅಗಲ 9 ಅಡಿ ಉದ್ದದ ಜ್ಯೋತಿ
– ಕರ್ನಾಟಕದಿಂದ ವಿಶ್ವವೇ ಕೈ ಮುಗಿಯುವ ರಾಮಲಾಲ ವಿಗ್ರಹ

Source : Digital Media

Various gifts are being given from different parts of the country to build Ayodhya Rama Mandir. People are showing their own kind of devotion.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

7 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago