ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

February 10, 2024
12:18 PM

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror