Advertisement
ಕಾರ್ಯಕ್ರಮಗಳು

ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

Share

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.
 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

19 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago