ಕಾರ್ಯಕ್ರಮಗಳು

ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.

Advertisement

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.
 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

22 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago