Advertisement
ಕಾರ್ಯಕ್ರಮಗಳು

ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

Share

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.
 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

3 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

5 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

5 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

8 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

19 hours ago