Advertisement
ಕಾರ್ಯಕ್ರಮಗಳು

ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..

Share

ಗ್ರಾಮೀಣ(Rural) ಭಾಗಗಳಲ್ಲಿ ಕೃಷಿಗೆ(Agriculture) ಸಂಬಂಧಿಸಿದಂತೆ ಅನೇಕ ಸ್ಪರ್ಧೆಗಳನ್ನು (Competition)ಇಡುವುದನ್ನು ನೋಡಿದ್ದೇವೆ. ನಮ್ಮ ದಕ್ಷಿಣ ಕನ್ನಡದಲ್ಲಿ ಕಂಬಳ(Kambala), ಕೋಳಿ ಅಂಕ ಮುಂತಾದವು. ಹಾಗೆ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ (Siddharudha Mutt Jatra Mahotsav) ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಮಾರ್ಚ್ 11 ರ ಸೋಮವಾರದಂದು ಬೆಳಗ್ಗೆ 7 ಗಂಟೆಗೆ, ಹುಬ್ಬಳ್ಳಿ ಶ್ರೀ ಸಿದ್ದಾರೂಡ ಮಠದ ಆವರಣದಲ್ಲಿ ಈ ವಿಶೇಷ ಸ್ಪರ್ಧೆಯನ್ನು (Cow Milking Contest) ಹಮ್ಮಿಕೊಳ್ಳಲಾಗಿದೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಶ್ರೀ ಸಿದ್ದಾರೂಡ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಸಂಪರ್ಕಕ್ಕಾಗಿ ಇಲ್ಲಿದೆ ಸಂಪರ್ಕ ಸಂಖ್ಯೆ : ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ (ಸಂಪರ್ಕ ಸಂಖ್ಯೆ 8660843009, 9448692656, 9986268508) ಸಂಪರ್ಕಿಸಲು ಮಾಹಿತಿ ನೀಡಲಾಗಿದೆ. ಹಾಲು ಕರೆಯುವ ಸ್ಪರ್ಧೆಗೆ ಎಲ್ಲಾ ರೈತರು ಹಾಗೂ ಪಶುಪಾಲಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

– ಅಂತರ್ಜಾಲ ಮಾಹಿತಿ

Under the joint auspices of Animal Husbandry and Veterinary Services Department, District Administration, Zilla Panchayat and Agricultural Product Marketing Committee Hubli, a district level milking competition has been arranged as part of the 2023-24 Sri Siddaruda Math Jatra Mahotsav.
 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

11 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

21 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago