Advertisement
ವಿಜ್ಞಾನ

#NASA | ಹಲವು ವರ್ಷಗಳ ನಿರಂತರ ಅಧ್ಯಯನದಿಂದ ವಿಜ್ಞಾನಿಗಳು ಶೋಧಿಸಿದ ವೈಜ್ಞಾನಿಕ ಸತ್ಯ..!! | ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿ ಯಾವುದು ಗೊತ್ತಾ..?

Share

#NASA ಅಮೇರಿಕಾದ ವಿಜ್ಞಾನ ಸಂಸ್ಥೆ. ಇದು ಒಂದಿಲ್ಲ ಒಂದು ಅನ್ವೇಷಣೆ, ಸಂಶೋಧನೆ ಮಾಡುತ್ತಲೇ ಇರುತ್ತದೆ. ಈ ಬಾರಿ ಜಗತ್ಪ್ರಸಿದ್ಧ ವೈಜ್ಞಾನಿಕ ಸಂಸ್ಥೆ NASA ಹಲವು ಸಂಶೋಧನೆಗಳ ನಂತರ ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿಯನ್ನು ರೆಕಾರ್ಡ್ ಮಾಡಿತ್ತು. ಆ ಧ್ವನಿಯನ್ನು ಕೇಳಿದ ವಿಜ್ಞಾನಿಗಳಿಗೆ ಅಚ್ಚರಿಯಾಗಿದೆ. ಆ ಧ್ವನಿ ಯಾವುದು ಅಂತೀರಾ..? ವೇದಗಳಲ್ಲಿ ಗುಣಗಾನ ಮಾಡಲಾಗಿರುವ, ಸನಾತನ ಧರ್ಮದ ಪವಿತ್ರ ಮಂತ್ರ  ಓಂಕಾರ…!!

ಇನ್ನೂ ಅಚ್ಚರಿಯೆಂದರೆ , ಸಾಮಾನ್ಯ ಮನುಷ್ಯ ೨೦ ಮೆಗಾ ಹರ್ಟ್ಸಿನಿಂದ ೨೦೦೦೦ ಮೆಗಾಹರ್ಟ್ಸ್ ಧ್ವನಿಯನ್ನಷ್ಟೇ ಕೇಳಬಲ್ಲ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಶಬ್ದವನ್ನು ಮನುಷ್ಯ ಗ್ರಹಿಸಲಾರ ಎಂದು ವಿಜ್ಞಾನ ತಿಳಿಸುತ್ತದೆ.ಆದರೆ ಸೂರ್ಯನಿಂದ ಬರುವ ಈ ಓಂಕಾರನಾದವನ್ನು ನಮ್ಮ ಋಷಿಮುನಿಗಳು ಅರಿತಿದ್ದಾದರೂ ಹೇಗೆ..?ವೇದಗಳಲ್ಲಿ ಕೊಂಡಾಡಿದ್ದು ಹೇಗೆ..? ಓಂಕಾರವನ್ನು ಮಹಾಮಂತ್ರವೆಂದು ಸ್ವೀಕರಿಸಿದ್ದು ಹೇಗೆ..? ಮುಂತಾದ ಪ್ರಶ್ನೆಗಳು ವಿಜ್ಞಾನಿಗಳನ್ನೂ ಕಾಡುತ್ತಿದೆ..!!

ನಮ್ಮ ಋಷಿಗಳ ಪ್ರಕಾರ , ಪರಮಾತ್ಮನನ್ನು ಸೇರಲು ಸುಲಭ ಸಾಧನವೆಂದರೆ ಓಂಕಾರ. ಓಂಕಾರವೇ ಪರಮಾತ್ಮನ ನಿಜವಾದ ಹೆಸರು.”ಓಮಿತ್ಯೇಕಾಕ್ಷರಂ ಬ್ರಹ್ಮ”. ಮಹರ್ಷಿ ಪತಂಜಲಿ ತಿಳಿಸುವಂತೇ “ತಸ್ಯ ವಾಚಕಃ ಪ್ರಣವಃ” ಪ್ರಣವವೆಂದರೆ “ಓಂಕಾರ”ಸೂರ್ಯನಿಂದ ಓಂಕಾರನಾದ ಬರಲು ಕಾರಣವಾದರೂ ಏನು..? ಇದಕ್ಕೆ ಉತ್ತರ ಗೀತೆಯಲ್ಲಿದೆ..

ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ: “ಅರ್ಜುನ , ನಿನಗಿಂದು ಯಾವ ವಿದ್ಯೆಯನ್ನು ನಾನು ಉಪದೇಶಿಸಿದೆನೋ ಈ ವಿದ್ಯೆಯನ್ನು ನಿನಗಿಂತಲೂ ಮೊದಲು ಸೂರ್ಯನಿಗೆ ಉಪದೇಶಿಸಿದ್ದೆ. ಅಂದಿನಿಂದ ಸೂರ್ಯ ನಿರಂತರವಾಗಿ ಓಂಕಾರವನ್ನು ಜಪಿಸುತ್ತ ಲೋಕವನ್ನು ಬೆಳಗುತ್ತಿದ್ದಾನೆ .ಕೇವಲ ಸೂರ್ಯನಷ್ಟೇ ಅಲ್ಲ. ಸಮಸ್ತ ಬ್ರಹ್ಮಾಂಡವೂ ಓಂಕಾರದಲ್ಲೇ ಅಧೀನವಾಗಿದೆ” ಅಂದರೆ ವಿಜ್ಞಾನಿಗಳು ಕಂಡುಹಿಡಿದ ಸತ್ಯ ಋಷಿ-ಮುನಿಗಳಿಗೆ , ಕೃಷ್ಣನಿಗೆ ತಿಳಿದಿತ್ತು..!! ಋಷಿಗಳು ಕೇವಲ ಕಿವಿಯಿಂದ ಕೇಳಲು ಸಾಧ್ಯವಿಲ್ಲವೆಂದಿದ್ದರು , ಧ್ಯಾನದಿಂದ ಸಾಧ್ಯವೆಂದಿದ್ದರು. ವಿಜ್ಞಾನಿಗಳು ಆಧುನಿಕ ಯಂತ್ರಗಳನ್ನು ಉಪಯೋಗಿಸಿ ಕಂಡುಹಿಡಿದಿದ್ದಾರಷ್ಟೇ…!!

ಯಾವಾಗ ನಾವು ಓಂ…ಎಂದು ಜೋರಾಗಿ ಉಚ್ಚರಿಸುತ್ತೇವೋ ಆಗ ನಮ್ಮ ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳು ಖಾಲಿಯಾಗುತ್ತವೆ. ಓಂಕಾರದ ಜಪ ತೀವ್ರವಾಗುತ್ತಿದ್ದಂತೇ , ಬ್ರಹ್ಮಾಂಡದಲ್ಲಿರುವ ಓಂಕಾರ ಹಾಗೂ ಸಾಧಕನ ಓಂಕಾರನಾದಗಳ ಸಮ್ಮಿಲನವಾಗುತ್ತದೆ. ಆ ಸಮಯದಲ್ಲಿ ಸಾಧಕನ ಮನಸ್ಸು ಧ್ಯಾನದಲ್ಲಿ ಕಳೆದುಹೋಗುತ್ತದೆ. ಈ ಅವಸ್ಥೆಯಲ್ಲಿ ಮನಸ್ಸು ಚೇತನದೊಂದಿಗೆ ಸೇರಿಕೊಳ್ಳುತ್ತದೆ.

Source: Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

9 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

10 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago