Advertisement
ಸುದ್ದಿಗಳು

ಪೇರಳೆ ಹಣ್ಣು ಮತ್ತು ಅವುಗಳ ಎಲೆಯ ಕಷಾಯದಿಂದ ಯಾವೆಲ್ಲಾ ಆರೋಗ್ಯ ಲಾಭ ಸಿಗುತ್ತೆ ?

Share

ನಮ್ಮ ಮನೆಯಂಗಳದಲ್ಲಿ ಸುತ್ತಲೂ ನೋಡಿದರೆ ಆರೋಗ್ಯಕ್ಕೆ ಬೇಕಾಗಿರುವ ಮನಮದ್ದುಗಳು ಅದೇಷ್ಟೋ ಸಿಗುತ್ತದೆ. ಆದರೆ ನಾವು ಬದುಕಿನ ಜಂಜಾಟದಲ್ಲಿ ಆದನ್ನೇಲ್ಲ ಗಮನಿಸದೇ ಹೋಗಿದ್ದೇವೆ. ಅದೇ ಆರೋಗ್ಯದಲ್ಲಿ ಒಂದು ಚೂರು ಏರುಪೇರಾದಾಗ ಎಲ್ಲವನ್ನು ಗಮನಿಸುತ್ತೇವೆ.

ನಮ್ಮ ಮನೆಯ ಮುಂದೆ ಫ್ರೀಯಾಗಿ ಸಿಗುವ ಪೇರಳೆ ಗಿಡವನ್ನು ಎಲ್ಲರೂ ಗಮನಿಸಿದ್ದಾರೆ. ಆದರಲ್ಲೂ ಪೇರಳೆ ಯನ್ನು ತಿನ್ನಲು ತುಂಬಾನೇ ಇಷ್ಟಪಡುತ್ತಾರೆ. ಇನ್ನು ಕೆಲವು ಹಿರಿಯರು ಹೇಳಿದನ್ನು ಕೇಳಿರಬಹುದು. ಪೇರಳೆ ಮರದಡಿಗೆ ಹೋಗುವಾಗ ಅದರ ತುದಿ ಅಂದರ ಅದರ ಎಸಲು ಅನ್ನು ಬಾಯಿಗೆ ಹಾಕಿ ಅದರ ರಸ ತಿನ್ನಬೇಕು ಇದರಿಂದ ಶುಗರ್ ಕಂಟ್ರೋಲ್ ಆಗುತ್ತೇ. ನಿಜವಾಗಿಯೂ ಪೇರಳೆಯ ಪ್ರತಿಯೊಂದು ಎಲೆಯೂ ಆರೋಗ್ಯಕ್ಕೆ ರಾಮಬಾಣ ಇದ್ದಂತೆ.
ಪೇರಳೆ ಹಣ್ಣು ವಿಟಮಿನ್ ಸಿ ಯು ಸಮೃದ್ಧ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ. ಪೇರಳೆಯಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುವುದರಿಂದ ತೂಕ ಇಳಿಸುವವರಿಗೆ ಇದು ಸೂಕ್ತವಾಗಿರುತ್ತದೆ.

ಪೇರಳೆ ಮರದ ಎಲೆಯನ್ನು ಕಷಾಯ ಮಾಡಿ ಮೂರು ನಾಲ್ಕು ದಿನ ಕುಡಿಯುವುದರಿಂದ ಯಾವ ರೀತಿಯೆಲ್ಲ ಪ್ರಯೋಜನವಾಗುತ್ತೇ ಅಂತ ಗೊತ್ತ?.
ಪೇರಳೆ ಎಲೆಯಲ್ಲಿ ಕ್ವೆರ್ಸೆಟಿನ್, ಅನಿಕ್ಯುಲಾರಿನ್, ಎಪಿಜೆನಿನ್, ಗೈಜಾವೆರಿನ್, ಕೆಂಪ್ಫೆರಾಲ್, ಹೈಪರಿನ್, ಮೈರಿಸೆಟಿನ್, ಗ್ಯಾಲಿಕ್ ಆಮ್ಲ, ಕ್ಯಾಟೆಚಿನ್, ಎಪಿಗಲ್ಲೋಕಾಟೆಚಿನ್ ಗ್ಯಾಲೇಟ್ ಮತ್ತು ಕೆಫೀನ್ ಆಮ್ಲದಂತಹ ಪೈಟೋಕೆಮಿಕಲ್ಗಳ ಸಮೃದ್ಧಿಗೆ ಕಾರಣವಾಗಿದೆ. ಈ ಪೇರಳೆ ಎಲೆಗಳ ಸಾರಗಳನ್ನು ಕ್ಯಾನ್ಸರ್ ವಿರೋಧಿ, ಮಧುಮೇಹ, ವಿರೋಧಿ, ಉತ್ಕರ್ಷಣ ನಿರೋಧಕ, ಅತಿಸಾರ ವಿರೋಧಿ, ಆಂಟಿಮೈಕ್ರೋಬಿಯಲ್, ಲಿಪಿಡ್ ಕಡಿಮೆಗೊಳಿಸುವಿಕೆ ಮತ್ತು ಹೆಪಟೊಪ್ರೊಟೆಕ್ಷನ್ ಚಟುವಟಿಕೆಗಳು ಸೇರಿದಂತೆ ಅವುಗಳ ಜೈವಿಕ ಚಟುವಟಿಕೆಗಳಿಗಾಗಿ ಅಧ್ಯಯನ ಮಾಡಲಾಗಿದೆ.

ಆರ್ಯುವೇದ ವೈದ್ಯರ ಪ್ರಕಾರ ಈ ಪೇರಳೆ ಎಲೆಗಳ ಕಷಾಯವೂ ತಲೆತಿರುಗುವಿಕೆ, ಕಣ್ಣಿನ ಆಯಾಸ ಮತ್ತು ನಡುಕಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

13 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

15 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

18 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago