Advertisement
ಸುದ್ದಿಗಳು

ಪೇರಳೆ ಹಣ್ಣು ಮತ್ತು ಅವುಗಳ ಎಲೆಯ ಕಷಾಯದಿಂದ ಯಾವೆಲ್ಲಾ ಆರೋಗ್ಯ ಲಾಭ ಸಿಗುತ್ತೆ ?

Share

ನಮ್ಮ ಮನೆಯಂಗಳದಲ್ಲಿ ಸುತ್ತಲೂ ನೋಡಿದರೆ ಆರೋಗ್ಯಕ್ಕೆ ಬೇಕಾಗಿರುವ ಮನಮದ್ದುಗಳು ಅದೇಷ್ಟೋ ಸಿಗುತ್ತದೆ. ಆದರೆ ನಾವು ಬದುಕಿನ ಜಂಜಾಟದಲ್ಲಿ ಆದನ್ನೇಲ್ಲ ಗಮನಿಸದೇ ಹೋಗಿದ್ದೇವೆ. ಅದೇ ಆರೋಗ್ಯದಲ್ಲಿ ಒಂದು ಚೂರು ಏರುಪೇರಾದಾಗ ಎಲ್ಲವನ್ನು ಗಮನಿಸುತ್ತೇವೆ.

ನಮ್ಮ ಮನೆಯ ಮುಂದೆ ಫ್ರೀಯಾಗಿ ಸಿಗುವ ಪೇರಳೆ ಗಿಡವನ್ನು ಎಲ್ಲರೂ ಗಮನಿಸಿದ್ದಾರೆ. ಆದರಲ್ಲೂ ಪೇರಳೆ ಯನ್ನು ತಿನ್ನಲು ತುಂಬಾನೇ ಇಷ್ಟಪಡುತ್ತಾರೆ. ಇನ್ನು ಕೆಲವು ಹಿರಿಯರು ಹೇಳಿದನ್ನು ಕೇಳಿರಬಹುದು. ಪೇರಳೆ ಮರದಡಿಗೆ ಹೋಗುವಾಗ ಅದರ ತುದಿ ಅಂದರ ಅದರ ಎಸಲು ಅನ್ನು ಬಾಯಿಗೆ ಹಾಕಿ ಅದರ ರಸ ತಿನ್ನಬೇಕು ಇದರಿಂದ ಶುಗರ್ ಕಂಟ್ರೋಲ್ ಆಗುತ್ತೇ. ನಿಜವಾಗಿಯೂ ಪೇರಳೆಯ ಪ್ರತಿಯೊಂದು ಎಲೆಯೂ ಆರೋಗ್ಯಕ್ಕೆ ರಾಮಬಾಣ ಇದ್ದಂತೆ.
ಪೇರಳೆ ಹಣ್ಣು ವಿಟಮಿನ್ ಸಿ ಯು ಸಮೃದ್ಧ ಮೂಲವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ. ಪೇರಳೆಯಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ ಮತ್ತು ಕ್ಯಾಲೋರಿಗಳು ಕಡಿಮೆ ಇರುವುದರಿಂದ ತೂಕ ಇಳಿಸುವವರಿಗೆ ಇದು ಸೂಕ್ತವಾಗಿರುತ್ತದೆ.

ಪೇರಳೆ ಮರದ ಎಲೆಯನ್ನು ಕಷಾಯ ಮಾಡಿ ಮೂರು ನಾಲ್ಕು ದಿನ ಕುಡಿಯುವುದರಿಂದ ಯಾವ ರೀತಿಯೆಲ್ಲ ಪ್ರಯೋಜನವಾಗುತ್ತೇ ಅಂತ ಗೊತ್ತ?.
ಪೇರಳೆ ಎಲೆಯಲ್ಲಿ ಕ್ವೆರ್ಸೆಟಿನ್, ಅನಿಕ್ಯುಲಾರಿನ್, ಎಪಿಜೆನಿನ್, ಗೈಜಾವೆರಿನ್, ಕೆಂಪ್ಫೆರಾಲ್, ಹೈಪರಿನ್, ಮೈರಿಸೆಟಿನ್, ಗ್ಯಾಲಿಕ್ ಆಮ್ಲ, ಕ್ಯಾಟೆಚಿನ್, ಎಪಿಗಲ್ಲೋಕಾಟೆಚಿನ್ ಗ್ಯಾಲೇಟ್ ಮತ್ತು ಕೆಫೀನ್ ಆಮ್ಲದಂತಹ ಪೈಟೋಕೆಮಿಕಲ್ಗಳ ಸಮೃದ್ಧಿಗೆ ಕಾರಣವಾಗಿದೆ. ಈ ಪೇರಳೆ ಎಲೆಗಳ ಸಾರಗಳನ್ನು ಕ್ಯಾನ್ಸರ್ ವಿರೋಧಿ, ಮಧುಮೇಹ, ವಿರೋಧಿ, ಉತ್ಕರ್ಷಣ ನಿರೋಧಕ, ಅತಿಸಾರ ವಿರೋಧಿ, ಆಂಟಿಮೈಕ್ರೋಬಿಯಲ್, ಲಿಪಿಡ್ ಕಡಿಮೆಗೊಳಿಸುವಿಕೆ ಮತ್ತು ಹೆಪಟೊಪ್ರೊಟೆಕ್ಷನ್ ಚಟುವಟಿಕೆಗಳು ಸೇರಿದಂತೆ ಅವುಗಳ ಜೈವಿಕ ಚಟುವಟಿಕೆಗಳಿಗಾಗಿ ಅಧ್ಯಯನ ಮಾಡಲಾಗಿದೆ.

ಆರ್ಯುವೇದ ವೈದ್ಯರ ಪ್ರಕಾರ ಈ ಪೇರಳೆ ಎಲೆಗಳ ಕಷಾಯವೂ ತಲೆತಿರುಗುವಿಕೆ, ಕಣ್ಣಿನ ಆಯಾಸ ಮತ್ತು ನಡುಕಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

9 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

18 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

22 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago