ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೆ ಯಾವೆಲ್ಲಾ ಲಾಭ ಇದೆ ಗೊತ್ತಾ?

December 18, 2025
7:37 AM

ಭಾರತೀಯ ಆಡುಗೆ ಮನೆಗಳಲ್ಲಿ ಈರುಳ್ಳಿ ಇಲ್ಲದೆ ಯಾವುದೇ ಆಡುಗೆ ಯಾವುದೇ ಇಲ್ಲ. ಎಲ್ಲಾ ತರಕಾರಿ ಅಥವಾ ಮಾಂಸದ ಆಡುಗೆಗೂ ಈರುಳ್ಳಿ ಬೇಕೆ ಬೇಕು.  ನಾವು ತಿನ್ನುವ ಈ ಈರುಳ್ಳಿ ನಮ್ಮ ದೇಹಕ್ಕೆ ಯಾವೆಲ್ಲಾ ರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದು ತಿಳಿದಿದೆಯಾ?.

ಹೌದು, ಈ ಈರುಳ್ಳಿಯೊಳಗಿನ ನೈಸರ್ಗಿಕ ಗಂಧಕವು ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ ಮತ್ತು ಊರಿಯೂತವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಇದು ಉತ್ಕರ್ಷಣ ನಿರೋಧಕಗಳನ್ನು ಪಡೆಯುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ವೈದ್ಯರೇ ಹೇಳಿದ್ದಾರೆ.

ಈರುಳ್ಳಿ ಯಾವರೀತಿ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿ :

  • ಜೀರ್ಣಕ್ರಿಯೆ ಸುಧಾರಣೆಗೆ ಸಹಕಾರಿ: ಈರುಳ್ಳಿ ಉತ್ತಮ ಬ್ಯಾಕ್ಟೀರಿಯಾಗಳನ್ನು ಪೋಷಿಸುವ ಫೈಬರ್ ಮತ್ತು ಪ್ರಿಬಯಾಟಿಕ್ ಗಳನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.
  • ಕ್ಯಾನ್ಸರ್ ತಡೆಗಟ್ಟಲು ಸಹಕಾರಿ: ಈರುಳ್ಳಿ ಕತ್ತರಿಸಿದಾಗ ಯಾಂಟಿಆಕ್ಸಿಡೆಂಟ್ ಗಳು ಉತ್ಪತ್ತಿಯಾಗುತ್ತದೆ, ಇವು ಹೊಟ್ಟೆ, ಕೊಲೊರೆಕ್ಟಲ್ ಮತ್ತು ಸ್ತನ ಕ್ಯಾನ್ಸರ್ ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  •  ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ
  •  ಉತ್ಕರ್ಷಣ ನಿರೋಧಕಗಳು ಮತ್ತು ಸಲ್ಫರ್ ಸಂಯುಕ್ತಗಳು ಮೂಳೆ ನಷ್ಟವನ್ನು ಕಡಿಮೆ ಮಾಡುತ್ತದೆ, ವಿಶೇಷವಾಗಿ ವಯಸ್ಸಾದ ಮಹಿಳೆಯರಲ್ಲಿ ಆಸ್ಟಿಯೋಪೋರೋಸಿಸ್ ಅನ್ನಯ ಸಂಭವ್ಯವಾಗಿ ತಡೆಯುತ್ತದೆ.
  •  ಈರುಳ್ಳಿಯಲ್ಲಿರುವ ಅಲೈಲ್ ಪ್ರೊಪೈಲ್ ಡೈಸಲ್ಫೈಡ್ ನಂತಹ ಸಂಯುಕ್ತಗೂ ಅಧಿಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಬಹುದು.
  •  ಈದು ಕ್ವೆರ್ಸೆಟಿನ್ ನಂತಹ ಫ್ಲೇವನಾಯ್ಡ್ ಗಳು ಇದ್ದು, ಕೊಲೆಸ್ಟ್ರಾಲ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  •  ಈರುಳ್ಳಿಯಲ್ಲೂ ಕೂಡ ವಿಟಮಿನ್ ಸಿ ಇದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ
ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror