ಭಾರತೀಯ ಆಡುಗೆ ಮನೆಗಳಲ್ಲಿ ಈರುಳ್ಳಿ ಇಲ್ಲದೆ ಯಾವುದೇ ಆಡುಗೆ ಯಾವುದೇ ಇಲ್ಲ. ಎಲ್ಲಾ ತರಕಾರಿ ಅಥವಾ ಮಾಂಸದ ಆಡುಗೆಗೂ ಈರುಳ್ಳಿ ಬೇಕೆ ಬೇಕು. ನಾವು ತಿನ್ನುವ ಈ ಈರುಳ್ಳಿ ನಮ್ಮ ದೇಹಕ್ಕೆ ಯಾವೆಲ್ಲಾ ರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದು ತಿಳಿದಿದೆಯಾ?.
ಹೌದು, ಈ ಈರುಳ್ಳಿಯೊಳಗಿನ ನೈಸರ್ಗಿಕ ಗಂಧಕವು ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ ಮತ್ತು ಊರಿಯೂತವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಇದು ಉತ್ಕರ್ಷಣ ನಿರೋಧಕಗಳನ್ನು ಪಡೆಯುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ವೈದ್ಯರೇ ಹೇಳಿದ್ದಾರೆ.
ಈರುಳ್ಳಿ ಯಾವರೀತಿ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿ :
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…