ಭಾರತೀಯ ಆಡುಗೆ ಮನೆಗಳಲ್ಲಿ ಈರುಳ್ಳಿ ಇಲ್ಲದೆ ಯಾವುದೇ ಆಡುಗೆ ಯಾವುದೇ ಇಲ್ಲ. ಎಲ್ಲಾ ತರಕಾರಿ ಅಥವಾ ಮಾಂಸದ ಆಡುಗೆಗೂ ಈರುಳ್ಳಿ ಬೇಕೆ ಬೇಕು. ನಾವು ತಿನ್ನುವ ಈ ಈರುಳ್ಳಿ ನಮ್ಮ ದೇಹಕ್ಕೆ ಯಾವೆಲ್ಲಾ ರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದು ತಿಳಿದಿದೆಯಾ?.
ಹೌದು, ಈ ಈರುಳ್ಳಿಯೊಳಗಿನ ನೈಸರ್ಗಿಕ ಗಂಧಕವು ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ ಮತ್ತು ಊರಿಯೂತವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಇದು ಉತ್ಕರ್ಷಣ ನಿರೋಧಕಗಳನ್ನು ಪಡೆಯುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ವೈದ್ಯರೇ ಹೇಳಿದ್ದಾರೆ.
ಈರುಳ್ಳಿ ಯಾವರೀತಿ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿ :
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…