ಭಾರತೀಯ ಆಡುಗೆ ಮನೆಗಳಲ್ಲಿ ಈರುಳ್ಳಿ ಇಲ್ಲದೆ ಯಾವುದೇ ಆಡುಗೆ ಯಾವುದೇ ಇಲ್ಲ. ಎಲ್ಲಾ ತರಕಾರಿ ಅಥವಾ ಮಾಂಸದ ಆಡುಗೆಗೂ ಈರುಳ್ಳಿ ಬೇಕೆ ಬೇಕು. ನಾವು ತಿನ್ನುವ ಈ ಈರುಳ್ಳಿ ನಮ್ಮ ದೇಹಕ್ಕೆ ಯಾವೆಲ್ಲಾ ರೀತಿ ಪ್ರಯೋಜನವನ್ನು ನೀಡುತ್ತದೆ ಎಂಬುದು ತಿಳಿದಿದೆಯಾ?.
ಹೌದು, ಈ ಈರುಳ್ಳಿಯೊಳಗಿನ ನೈಸರ್ಗಿಕ ಗಂಧಕವು ನಮ್ಮ ದೇಹದಲ್ಲಿರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುತ್ತದೆ ಮತ್ತು ಊರಿಯೂತವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ ಇದು ಉತ್ಕರ್ಷಣ ನಿರೋಧಕಗಳನ್ನು ಪಡೆಯುವುದರಿಂದ ಕೆಲವು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ವೈದ್ಯರೇ ಹೇಳಿದ್ದಾರೆ.
ಈರುಳ್ಳಿ ಯಾವರೀತಿ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿ :
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…