Advertisement
ಸುದ್ದಿಗಳು

ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?

Share

ಯುಬಾರಿ ಕಿಂಗ್ ಕಲ್ಲಂಗಡಿ. ಈ ಹೆಸರನ್ನು ಕೇಳಿದಿರಾ?. ಇದು ಯಾವುದೋ ಊರಿನ ಹೆಸರಲ್ಲ ಬದಲಾಗಿ ಇದು ಜಪಾನ್ನ ಹೊಕ್ಕೈಡೋ ದ್ವೀಪದ ಯುಬಾರಿ ಪ್ರದೇಶದಲ್ಲಿ ಮಾತ್ರ ಈ ಹಣ್ಣನ್ನು ಬೆಳೆಸಲಾಗುತ್ತದೆ. ಜಗತ್ತಿನ ಅತ್ಯಂತ ದುಬಾರಿ ಹಣ್ಣು ಎಂಬ ಹೆಗ್ಗಳಿಕೆ ಇರುವ ಹಣ್ಣಾಗಿದೆ.

ಸಾಮಾನ್ಯವಾಗಿ ಈ ಹಣ್ಣನ್ನು ನೋಡಲು ಕಲ್ಲಂಗಡಿ ಹಣ್ಣಿನಂತೆ ಇದೆ. ಇದು ದುಂಡಾಗಿದ್ದು, ಮೇಲ್ಭಾಗದಲ್ಲಿ ಜಾಲರಿಯಂತಿರುವ ವಿನ್ಯಾಸ ಇದೆ. ಇದರ ತಿರುಳು ಅತ್ಯಂತ ಮೃದುವಾಗಿದ್ದು, ಅಸಾಧಾರಣ ಸಿಹಿತನ ಹೊಂದಿರುವುದರಿಂದ ಜಪಾನಿನಲ್ಲಿ ಇದು ಐಷಾರಾಮಿ ಉತ್ವನ್ನವಾಗಿದೆ. ಈ ಹಣ್ಣಿನ ಉತ್ಪಾದನಾ ಸಂಖ್ಯೆ ಕಡಿಮೆ ಇರುವುದರಿಂ ಬೇಡಿಕೆ ಹೆಚ್ಚಾಗಿದೆ.

ಇದನ್ನು ತೆರೆದ ಹೊಲದಲ್ಲಿ ಬೆಳೆಸಲು ಆಗುವುದಿಲ್ಲ. ಸಂಪೂರ್ಣ ನಿಯಂತ್ರಿತ ವಾತಾವರಣದಲ್ಲ ನೀರು ತಾಪಮಾನ ಮತ್ತು ಮಣ್ಣಿನ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಬೆಳೆಸಲಾಗುತ್ತದೆ. ಆದುದರಿಂದ ಇದನ್ನು ಯುಬಾರಿ ಪ್ರದೇಶದಲ್ಲಿ ಬೆಳೆಸಲಾಗುತ್ತದೆ. ಯಾಕೆಂದರೆ ಇಲ್ಲಿ ಜ್ವಾಲಾಮುಖಿ ಮಣ್ಣಿನಲ್ಲಿ ಹಗಲು-ರಾತ್ರಿ ತಾಪಮಾನದಲ್ಲಿ ಇರುವ ವ್ಯತ್ಯಾಸವೇ ಕಾರಣವಾಗಿದೆ. ಈ ವಿಶೇಷ ಹಣ್ಣಿನ ಬೆಲೆ ಅಂತೂ ಕೇಳಿದರೆ ಶಾಕ್ ಆಗ್ತಿರಾ? ಒಂದು ಜೋಡಿ ಯುಬಾರಿ ಕಿಂಗ್ ಕಲ್ಲಂಗಡಿಗಳು ಸುಮಾರು 33 ರಿಂದ 35 ಲಕ್ಷ ರೂಗಳವರೆಗೆ ಮಾರಾಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 hour ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 hour ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

2 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

10 hours ago